ಕೊಲೆಯಾದ ವಿದ್ಯಾಥರ್ಿನಿಯ ಕುಟುಂಬಕ್ಕೆ ಸಚಿವರ ಸಾಂತ್ವಾನ
ಹಾವೇರಿ16: ಇತ್ತೀಚೆಗೆ ಕೊಲೆಯಾದ ಕಾಲೇಜು ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಅವರು ಕುಟುಂಬದವರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ನಗರದ ಜಿ.ಎಚ್.ಕಾಲೇಜಿನಲ್ಲಿ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದ ಮಣ್ಣೂರ ಗ್ರಾಮದ ವಿದ್ಯಾಥರ್ಿನಿ ಸಾವನ್ನಿಪ್ಪಿದ್ದರು.
ಕಳೆದ ದಿನ ಮಣ್ಣೂರ ಗ್ರಾಮದ ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾಹಿತಿ ಪಡೆದು ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಹಿರೇಕೆರೂರು ಶಾಸಕರಾದ ಬಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 