ಕೊಲೆಯಾದ ವಿದ್ಯಾಥರ್ಿನಿಯ ಕುಟುಂಬಕ್ಕೆ ಸಚಿವರ ಸಾಂತ್ವಾನ
ಹಾವೇರಿ16: ಇತ್ತೀಚೆಗೆ ಕೊಲೆಯಾದ ಕಾಲೇಜು ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಅವರು ಕುಟುಂಬದವರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ನಗರದ ಜಿ.ಎಚ್.ಕಾಲೇಜಿನಲ್ಲಿ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದ ಮಣ್ಣೂರ ಗ್ರಾಮದ ವಿದ್ಯಾಥರ್ಿನಿ ಸಾವನ್ನಿಪ್ಪಿದ್ದರು.
ಕಳೆದ ದಿನ ಮಣ್ಣೂರ ಗ್ರಾಮದ ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾಹಿತಿ ಪಡೆದು ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಹಿರೇಕೆರೂರು ಶಾಸಕರಾದ ಬಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 