ವ್ಯಕ್ತಿ ಕಾಣೆ: ಪತ್ತೆಗೆ ಮನವಿ
Missing person: Appeal to find him: 04.11
ಬಳ್ಳಾರಿ 04 :ನಗರದ ದ್ವಾರಕ ಲಾಡ್ಜ್ ನಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಆಂಧ್ರ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿನ ಗುಮ್ಮಗಟ್ಟ ಮಂಡಲದ ಗಲಗಲ ಗ್ರಾಮದ ನಿವಾಸಿ ರಾಮಾಂಜಿನೇಯಲು ಎನ್ನುವ 50 ವರ್ಷದ ವ್ಯಕ್ತಿಯು ಅ.29 ರಂದು ಕಾಣೆಯಾರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5 ಅಡಿ ಎತ್ತರ, ದುಂಡುಮುಖ, ಗೋದಿ ಮೈಬಣ್ಣ, ದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಅರಿಶಿಣ ಬಣ್ಣ ಆಫ್ ತೋಳಿನ ಅಂಗಿ ಮತ್ತು ಬಾದಾಮಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, 9480803096 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನ.05 ರಂದು ನಡೆಸಲು ನಿಗದಿಪಡಿಸಿರುವ 125ನೇ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಉಪಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಮುಂದೂಡಲಾಗಿದೆ.ಹಾಗಾಗಿ ಮೊದನೇಯ ಸುತ್ತಿನಲ್ಲಿ ಕಳುಹಿದ್ದ “ನ.05 ರಂದು ನೀರಾವರಿ ಸಲಹಾ ಸಮಿತಿಯ ಸಭೆ” ಎಂಬ ಶೀರ್ಷಿಕೆಯ ಸುದ್ದಿಯನ್ನು ಪ್ರಕಟಿಸದಂತೆ ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 