ಮಿಷನ್ ಇಂದ್ರಧನುಷ್: ಜಿಲ್ಲೆಗೆ ರಾಷ್ಟ್ರ ಪ್ರಶಸ್ತಿ ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಜಿ.ಪಂ ಸಿಇಓ ಮಾನಕರ
ಬಾಗಲಕೋಟೆ: ಮಿಷನ್ ಇಂದ್ರಧನುಷ್ ಕಾರ್ಯಕ್ರಮದಡಿ 2017-18ನೇ ಸಾಲಿಗೆ ನೂರಕ್ಕೆ ನೂರಷ್ಟು ಪ್ರಗತಿ ಸಾಧಿಸಿದ ಬಾಗಲಕೋಟೆ ಜಿಲ್ಲೆಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ದೆಹಲಿಯ ಡಾ.ಬಿ.ಆರ್.ಅಂಬೇಡ್ಕರ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ.ಹರ್ಷವರ್ಧನ ಪ್ರಶಸ್ತಿ ಪ್ರಧಾನ ಮಾಡಿದರು. ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 