ಮಿಷನ್ ಇಂದ್ರಧನುಷ್: ಜಿಲ್ಲೆಗೆ ರಾಷ್ಟ್ರ ಪ್ರಶಸ್ತಿ ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಜಿ.ಪಂ ಸಿಇಓ ಮಾನಕರ
ಬಾಗಲಕೋಟೆ: ಮಿಷನ್ ಇಂದ್ರಧನುಷ್ ಕಾರ್ಯಕ್ರಮದಡಿ 2017-18ನೇ ಸಾಲಿಗೆ ನೂರಕ್ಕೆ ನೂರಷ್ಟು ಪ್ರಗತಿ ಸಾಧಿಸಿದ ಬಾಗಲಕೋಟೆ ಜಿಲ್ಲೆಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ದೆಹಲಿಯ ಡಾ.ಬಿ.ಆರ್.ಅಂಬೇಡ್ಕರ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ.ಹರ್ಷವರ್ಧನ ಪ್ರಶಸ್ತಿ ಪ್ರಧಾನ ಮಾಡಿದರು. ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 