ಶಂಖ , ಜಾಗಟೆಯಾಯಿತು, 5 ರಂದು ದೀಪ ಬೆಳಗಿಸಿ ಮೋದಿ ಹೊಸತಂತ್ರ..!!
ನವದೆಹಲಿ, ಏ 3, ಕೊರೊನಾ ವಿರುದ್ಧ ಹೋರಾಟಕ್ಕೆ ಪ್ರಧಾನಿ ಮೋದಿ ಹೊಸ ತಂತ್ರ, ಬೆಂಬಲಕ್ಕಾಗಿ ಜನತೆಗೆ ಕರೆ ನೀಡಿದ್ದಾರೆ. ಇದೆ 5 ರಂದು ರಾತ್ರಿ 9 ಗಂಟೆಗೆ ಸರಿಯಾಗಿ ದೇಶದ ಜನತೆ ಮನೆಯಲ್ಲಿನ ಲೈಟ್ ಗಳನ್ನು ಆರಿಸಿ, 9 ನಿಮಿಷಗಳ ಕಾಲ ದೀಪ, ಮೊಂಬತ್ತಿ ಹಚ್ಚಿ, ಎಲ್ಲರೂ ಅಂಧಕಾರ, ಮಹಾಮಾರಿ ಕರೋನ ತೊಲಗಿಸಲು ಸಹಕರಿಸಿ ಎಂದು ಪ್ರಧಾನಿ ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ.ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪ್ರಧಾನಿ, ಲಾಕ್ ಡೌನ್ ಜಾರಿಯಾಗಿ ಇಂದಿಗೆ 10 ದಿನಗಳಾಗಿವೆ.ಕಳದೆ 22 ರಂದು ಜನತಾ ಕರ್ಫ್ಯೂಗೆಕರೆ ನೀಡಲಾಗಿತ್ತು. ಇದನ್ನು ದೇಶದ ಜನತೆ ಯಶಸ್ವಿಯೂ ಗೊಳಿಸಿದ್ದು ಇದನ್ನು ಈಗ ವಿಶ್ವವೇ ಅನುಸರಿಸಿತ್ತು ಇದೆ ಭಾನುವಾರ ನಾವು ಕೊರೊನಾ ವಿರುದ್ಧ ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ. 130 ಕೋಟಿ ಭಾರತೀಯರು ಮಹಾಸಂಕಲ್ಪ ಮಾಡಬೇಕಿದೆ. ಭಾನುವಾರ ರಾತ್ರಿ 9 ಗಂಟೆಗೆ ದೇಶದ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿನ ಲೈಟ್ ಆಫ್ ಮಾಡಿ 9 ನಿಮಿಷಗಳ ಕಾಲ ಮೇಣದ ಬತ್ತಿ, ದೀಪ, ಟಾರ್ಚ್ ಮೊಬೈಲ್ ಲೈಟ್ ಗಳನ್ನು ಬೆಳಗಿಸಿ ಎಂದು ಪ್ರಧಾನಿ ಕರೆ ಮನವಿ ಮಾಡಿದ್ದಾರೆ .
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 