ಶಂಖ , ಜಾಗಟೆಯಾಯಿತು, 5 ರಂದು ದೀಪ ಬೆಳಗಿಸಿ ಮೋದಿ ಹೊಸತಂತ್ರ..!!
ನವದೆಹಲಿ, ಏ 3, ಕೊರೊನಾ ವಿರುದ್ಧ ಹೋರಾಟಕ್ಕೆ ಪ್ರಧಾನಿ ಮೋದಿ ಹೊಸ ತಂತ್ರ, ಬೆಂಬಲಕ್ಕಾಗಿ ಜನತೆಗೆ ಕರೆ ನೀಡಿದ್ದಾರೆ. ಇದೆ 5 ರಂದು ರಾತ್ರಿ 9 ಗಂಟೆಗೆ ಸರಿಯಾಗಿ ದೇಶದ ಜನತೆ ಮನೆಯಲ್ಲಿನ ಲೈಟ್ ಗಳನ್ನು ಆರಿಸಿ, 9 ನಿಮಿಷಗಳ ಕಾಲ ದೀಪ, ಮೊಂಬತ್ತಿ ಹಚ್ಚಿ, ಎಲ್ಲರೂ ಅಂಧಕಾರ, ಮಹಾಮಾರಿ ಕರೋನ ತೊಲಗಿಸಲು ಸಹಕರಿಸಿ ಎಂದು ಪ್ರಧಾನಿ ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ.ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪ್ರಧಾನಿ, ಲಾಕ್ ಡೌನ್ ಜಾರಿಯಾಗಿ ಇಂದಿಗೆ 10 ದಿನಗಳಾಗಿವೆ.ಕಳದೆ 22 ರಂದು ಜನತಾ ಕರ್ಫ್ಯೂಗೆಕರೆ ನೀಡಲಾಗಿತ್ತು. ಇದನ್ನು ದೇಶದ ಜನತೆ ಯಶಸ್ವಿಯೂ ಗೊಳಿಸಿದ್ದು ಇದನ್ನು ಈಗ ವಿಶ್ವವೇ ಅನುಸರಿಸಿತ್ತು ಇದೆ ಭಾನುವಾರ ನಾವು ಕೊರೊನಾ ವಿರುದ್ಧ ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ. 130 ಕೋಟಿ ಭಾರತೀಯರು ಮಹಾಸಂಕಲ್ಪ ಮಾಡಬೇಕಿದೆ. ಭಾನುವಾರ ರಾತ್ರಿ 9 ಗಂಟೆಗೆ ದೇಶದ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿನ ಲೈಟ್ ಆಫ್ ಮಾಡಿ 9 ನಿಮಿಷಗಳ ಕಾಲ ಮೇಣದ ಬತ್ತಿ, ದೀಪ, ಟಾರ್ಚ್ ಮೊಬೈಲ್ ಲೈಟ್ ಗಳನ್ನು ಬೆಳಗಿಸಿ ಎಂದು ಪ್ರಧಾನಿ ಕರೆ ಮನವಿ ಮಾಡಿದ್ದಾರೆ .
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 