ರಾತ್ರಿ ಮತ್ತೆ ಮೋದಿ ಭಾಷಣ, ಎಲ್ಲರ ಚಿತ್ತ ದೆಹಲಿಯತ್ತ
ನವದೆಹಲಿ, ಮೇ 12, ದೇಶದಲ್ಲಿ ಮಾರಕ ಕೊರೊನಾಸೋಂಕು ಆತಂಕ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಮೇ.17 ರ ಬಳಿಕ ಲಾಕ್ ಡೌನ್ ವಿಸ್ತರಿಸಬೇಕೇ ಅಥವಾ ಆರ್ಥಿಕತೆ ದೃಷ್ಟಿಯಿಂದ ಮತ್ತಷ್ಟು ಸಡಿಲಿಕೆ ಮಾಡಬೇಕೆ ಎಂb ಮಹತ್ವದ ವಿಚಾರ ಕುರಿತು ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ಗಂಟೆಗೆ ಭಾಷಣ ಮಾಡಲಿದ್ದಾರೆ ಹೀಗಾಗಿ ಎಲ್ಲರ ಚಿತ್ತ ದೆಹಲಿಯತ್ತನೆಟ್ಟಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 