ರಾತ್ರಿ ಮತ್ತೆ ಮೋದಿ ಭಾಷಣ, ಎಲ್ಲರ ಚಿತ್ತ ದೆಹಲಿಯತ್ತ
ನವದೆಹಲಿ, ಮೇ 12, ದೇಶದಲ್ಲಿ ಮಾರಕ ಕೊರೊನಾಸೋಂಕು ಆತಂಕ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಮೇ.17 ರ ಬಳಿಕ ಲಾಕ್ ಡೌನ್ ವಿಸ್ತರಿಸಬೇಕೇ ಅಥವಾ ಆರ್ಥಿಕತೆ ದೃಷ್ಟಿಯಿಂದ ಮತ್ತಷ್ಟು ಸಡಿಲಿಕೆ ಮಾಡಬೇಕೆ ಎಂb ಮಹತ್ವದ ವಿಚಾರ ಕುರಿತು ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ಗಂಟೆಗೆ ಭಾಷಣ ಮಾಡಲಿದ್ದಾರೆ ಹೀಗಾಗಿ ಎಲ್ಲರ ಚಿತ್ತ ದೆಹಲಿಯತ್ತನೆಟ್ಟಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 