ರಾತ್ರಿ ಮತ್ತೆ ಮೋದಿ ಭಾಷಣ, ಎಲ್ಲರ ಚಿತ್ತ ದೆಹಲಿಯತ್ತ
ನವದೆಹಲಿ, ಮೇ 12, ದೇಶದಲ್ಲಿ ಮಾರಕ ಕೊರೊನಾಸೋಂಕು ಆತಂಕ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಮೇ.17 ರ ಬಳಿಕ ಲಾಕ್ ಡೌನ್ ವಿಸ್ತರಿಸಬೇಕೇ ಅಥವಾ ಆರ್ಥಿಕತೆ ದೃಷ್ಟಿಯಿಂದ ಮತ್ತಷ್ಟು ಸಡಿಲಿಕೆ ಮಾಡಬೇಕೆ ಎಂb ಮಹತ್ವದ ವಿಚಾರ ಕುರಿತು ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ಗಂಟೆಗೆ ಭಾಷಣ ಮಾಡಲಿದ್ದಾರೆ ಹೀಗಾಗಿ ಎಲ್ಲರ ಚಿತ್ತ ದೆಹಲಿಯತ್ತನೆಟ್ಟಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 