ಜ್ಯೋತಿ ಬೆಳಗಲು ಮೋದಿ ಕರೆ; ಬೆಂಬಲಿಸುವಂತೆ ನಟಿ ತಾರಾ ಮನವಿ
ಬೆಂಗಳೂರು, ಏ. 3,ಕೊರೊನಾ ವಿರುದ್ಧ ಏಕತೆಯ ಮಂತ್ರ ಜಪಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರೀಲ್ 5ರಂದು ದೇಶಾದ್ಯಂತ ಜ್ಯೋತಿ ಬೆಳಗಿಸಲು ಕರೆ ನೀಡಿದ್ದನ್ನು ಮೇಲ್ಮನೆ ಮಾಜಿ ಬಿಜೆಪಿ ಸದಸ್ಯೆ, ನಟಿ ತಾರಾ ಅನುರಾಧಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಏಪ್ರಿಲ್ 5 ರಂದು ಪ್ರತಿ ಮನೆಯಲ್ಲಿ ದೀಪ ಹಚ್ಚುವ ಮೂಲಕ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಸಂದೇಶ ಸಾರಬೇಕು. ಮೋದಿಯವರ ಸಂದೇಶ ತಪ್ಪದೇ ಪಾಲಿಸೋಣ. ಸಾವಿರಾರು ವರ್ಷಗಳ ಹಿಂದಿನಿಂದ ನಮ್ಮ ಹಿರಿಯರು, ಋಷಿ ಮುನಿಗಳು ಜ್ಯೋತಿ ಬೆಳಗುವುದನ್ನೇ ಹೇಳಿದ್ದರು. ದೀಪ ಹಚ್ಚುವ ಮೂಲಕ ಅಂಧಕಾರ ಓಡಿಸೋಣ ಎಂದರು.ಕೊರೋನಾ ನಶವಾಗಲಿ. ಈ ದೇಶ ಬಿಟ್ಟು ತೊಲಗಲಿ ಎಂದು ಜ್ಯೋತಿ ಹಚ್ಚಿ ಪ್ರಾರ್ಥಿಸೋಣ. ಮೋದೀಜಿ ನಾವು ನಿಮ್ಮೊಂದಿಗಿದ್ದೇವೆ ಎಂದು ತಾರಾ ಸಹಮತ ವ್ಯಕ್ತಪಡಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 