ಜ್ಯೋತಿ ಬೆಳಗಲು ಮೋದಿ ಕರೆ; ಬೆಂಬಲಿಸುವಂತೆ ನಟಿ ತಾರಾ ಮನವಿ
ಬೆಂಗಳೂರು, ಏ. 3,ಕೊರೊನಾ ವಿರುದ್ಧ ಏಕತೆಯ ಮಂತ್ರ ಜಪಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರೀಲ್ 5ರಂದು ದೇಶಾದ್ಯಂತ ಜ್ಯೋತಿ ಬೆಳಗಿಸಲು ಕರೆ ನೀಡಿದ್ದನ್ನು ಮೇಲ್ಮನೆ ಮಾಜಿ ಬಿಜೆಪಿ ಸದಸ್ಯೆ, ನಟಿ ತಾರಾ ಅನುರಾಧಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಏಪ್ರಿಲ್ 5 ರಂದು ಪ್ರತಿ ಮನೆಯಲ್ಲಿ ದೀಪ ಹಚ್ಚುವ ಮೂಲಕ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಸಂದೇಶ ಸಾರಬೇಕು. ಮೋದಿಯವರ ಸಂದೇಶ ತಪ್ಪದೇ ಪಾಲಿಸೋಣ. ಸಾವಿರಾರು ವರ್ಷಗಳ ಹಿಂದಿನಿಂದ ನಮ್ಮ ಹಿರಿಯರು, ಋಷಿ ಮುನಿಗಳು ಜ್ಯೋತಿ ಬೆಳಗುವುದನ್ನೇ ಹೇಳಿದ್ದರು. ದೀಪ ಹಚ್ಚುವ ಮೂಲಕ ಅಂಧಕಾರ ಓಡಿಸೋಣ ಎಂದರು.ಕೊರೋನಾ ನಶವಾಗಲಿ. ಈ ದೇಶ ಬಿಟ್ಟು ತೊಲಗಲಿ ಎಂದು ಜ್ಯೋತಿ ಹಚ್ಚಿ ಪ್ರಾರ್ಥಿಸೋಣ. ಮೋದೀಜಿ ನಾವು ನಿಮ್ಮೊಂದಿಗಿದ್ದೇವೆ ಎಂದು ತಾರಾ ಸಹಮತ ವ್ಯಕ್ತಪಡಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 