'ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು'
ನವದೆಹಲಿ,25: ಪಕ್ಷಾತೀತವಾಗಿರ ಬೇಕಾಗಿರುವ ರಾಜ್ಯಪಲರೊಬ್ಬರು, ನಾವೆಲ್ಲ ಬಿಜೆಪಿಯವರು, ನರೇಂದ್ರ ಮೋದಿಯವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂದು ಕರೆ ನೀಡಿರುವ ಮೂಲಕ ತೀವ್ರ ಚಚರ್ೆಗೆ ಕಾರಣರಾಗಿದ್ದಾರೆ.
ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ. ನಾವೆಲ್ಲಾ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದು, ಬಿಜೆಪಿ ಗೆಲುವು ಪಡೆಯುವುದನ್ನು ನೋಡಲು ಉತ್ಸುಕರಾಗಿದ್ದೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ ಎಂದು ಕಲ್ಯಾಣ್ ಸಿಂಗ್ ತಿಳಿಸಿದ್ದಾರೆ.
ಸಾಂವಿಧಾನತ್ಮಾಕ ಹುದ್ದೆಯಲ್ಲಿರುವ ರಾಜ್ಯಪಾಲರು, ಪಕ್ಷಾತೀತವಾಗಿ ಇರುವ ಮೂಲಕ ಆ ಸ್ಥಾನಕ್ಕೆ ಗೌರವ ನೀಡಬೇಕು. ಆದರೆ ಗವರ್ನರ್ ಆಗಿದ್ದುಕೊಂಡು ಕಲ್ಯಾಣ್ ಸಿಂಗ್ ಈ ರೀತಿ ಹೇಳಿಕೆ ನೀಡಿರುವುದು ದೇಶಾದ್ಯಂತ ಚಚರ್ೆಗೆ ಗ್ರಾಸವಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 