'ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು'
ನವದೆಹಲಿ,25: ಪಕ್ಷಾತೀತವಾಗಿರ ಬೇಕಾಗಿರುವ ರಾಜ್ಯಪಲರೊಬ್ಬರು, ನಾವೆಲ್ಲ ಬಿಜೆಪಿಯವರು, ನರೇಂದ್ರ ಮೋದಿಯವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂದು ಕರೆ ನೀಡಿರುವ ಮೂಲಕ ತೀವ್ರ ಚಚರ್ೆಗೆ ಕಾರಣರಾಗಿದ್ದಾರೆ.
ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ. ನಾವೆಲ್ಲಾ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದು, ಬಿಜೆಪಿ ಗೆಲುವು ಪಡೆಯುವುದನ್ನು ನೋಡಲು ಉತ್ಸುಕರಾಗಿದ್ದೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ ಎಂದು ಕಲ್ಯಾಣ್ ಸಿಂಗ್ ತಿಳಿಸಿದ್ದಾರೆ.
ಸಾಂವಿಧಾನತ್ಮಾಕ ಹುದ್ದೆಯಲ್ಲಿರುವ ರಾಜ್ಯಪಾಲರು, ಪಕ್ಷಾತೀತವಾಗಿ ಇರುವ ಮೂಲಕ ಆ ಸ್ಥಾನಕ್ಕೆ ಗೌರವ ನೀಡಬೇಕು. ಆದರೆ ಗವರ್ನರ್ ಆಗಿದ್ದುಕೊಂಡು ಕಲ್ಯಾಣ್ ಸಿಂಗ್ ಈ ರೀತಿ ಹೇಳಿಕೆ ನೀಡಿರುವುದು ದೇಶಾದ್ಯಂತ ಚಚರ್ೆಗೆ ಗ್ರಾಸವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 