ದಲಿತ ಸಮೀತಿಗೆ ಮಹಮ್ಮದ ನೇಮಕ
Mohammed appointed to Dalit committee
ಲೋಕದರ್ಶನ ವರದಿ
ಗೋಕಾಕ 21 : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕ ರಾಜ್ಯ ಘಟಕದ ಸಂಚಾಲಕರನ್ನಾಗಿ ಮಹಮದ್ ರಫೀಕ್ ಬೊಕ್ರೆ ಇವರನ್ನು ಆಯ್ಕೆ ಮಾಡಲಾಗಿದೆ. ಮಹಮದ್ ರಫೀಕ್ ಇವರು ನೇಮಕವಾಘಿದ್ದನ್ನು ತಾಲೂಕಿನ ಮುಖಂಡರು ಹರ್ಷ ವ್ಯಕ್ತಪಡೆಸಿದ್ದಾರೆ. ಮುಖಂಡರಾದ ಬಸವರಾಜ ಕಾಡಾಪುರ , ಕರಬನ್ನವರ , ಅಶೋಕ್ ಮೇಸ್ತ್ರಿ, ರಾಮಣ್ಣ ಈಟಿ, ಸತ್ಯಪ್ಪ ಕರವಾಡೆ, ರಮೇಶ್ ಮಾದರ, ಕಮಲಾ ಕರೆ ಮ್ಮನವರ, ರವಿ ಕಡಕೋಳ, ಪ್ರಕಾಶ ಮೇತ್ರಿ, ಮಾರುತಿ ಹರಿಜನ , ಉತ್ತಮ ಹರಿಜನ ಸೇರಿದಂತೆ ಅನೇಕು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸಂಚಾಲಕರಾದ ಗುರುಮೂರ್ತಿ ರವರಿಗೆ ಬೆಳಗಾವಿ ಜಿಲ್ಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 