ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, ಜೂನ್ 5,ಅವಧಿಗೂ ಮುನ್ನ ಮುಂಗಾರು ರಾಜ್ಯ ಪ್ರವೇಶಿಸಿದ್ದು, ಪರಿಣಾಮ ಭಾನುವಾರದಿಂದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಾಡಿಕೆಯಂತೆ ಜೂನ್ 1ರಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶ ಮಾಡಿತ್ತು. ಕೇರಳ ಪ್ರವೇಶಿಸಿದ ಒಂದೆರಡು ದಿನಗಳಲ್ಲಿ ಮುಂಗಾರು ರಾಜ್ಯದ ಕರಾವಳಿಗೂ ಆಗಮಿಸುವುದು ವಾಡಿಕೆ. ಕೇರಳ ಪ್ರವೇಶಿಸಿದ ಮುಂಗಾರು ದುರ್ಬಲವಾಗಿದ್ದರಿಂದ ರಾಜ್ಯಕ್ಕೆ ಆಗಮಿಸುವುದರಲ್ಲಿ ವಿಳಂಬವಾಗಲಿದೆ ಎಂದು ಹೇಳಲಾಗಿತ್ತು , ಗುರುವಾರವೇ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮುಂಗಾರು ಆಗಮನವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 