ವಾಡಿಕೆಗೂ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು
Monsoon arrives in Kerala earlier than usual
ಬೆಂಗಳೂರು 24: ಶನಿವಾರ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ಪ್ರವೇಶಿಸಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಭಾರತೀಯ
ಹವಾಮಾನ ಇಲಾಖೆ ಇದೇ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಅದಕ್ಕೂ ಮೂರು ದಿನ ಮೊದಲೇ ಮುಂಗಾರು ಪ್ರವೇಶವಾಗಿದೆ ಎಂದು ಇಲಾಖೆ ಇಂದು ತಿಳಿಸಿದೆ.
ಸಾಮಾನ್ಯವಾಗಿ ಜೂನ್ 1 ರಂದು ಮುಂಗಾರು ಕೇರಳ ಕರಾವಳಿ ಪ್ರವೇಶಿಸುತ್ತದೆ.
2009 ರಲ್ಲಿ
ಮುಂಗಾರು ಅವಧಿಗೂ ಮುನ್ನವೇ ಕೇರಳ ಕರಾವಳಿ ಪ್ರವೇಶಿಸಿದ್ದನ್ನು ಬಿಟ್ಟರೆ ಇದೇ ವರ್ಷ ಅವಧಿಗೂ ಮುನ್ನ ಮುಂಗಾರು ಆಗಮಿಸುತ್ತಿದೆ ಎಂದು ಐಎಂಡಿ ಹೇಳಿದೆ.
ಈ
ವರ್ಷ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆ ಸುರಿಸಲಿದೆ ಎಂದು ಐಎಂಡಿ ಈಗಾಗಲೇ ಮುನ್ಸೂಚನೆ ನೀಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 