ವಾಡಿಕೆಗೂ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು
Monsoon arrives in Kerala earlier than usual
ಬೆಂಗಳೂರು 24: ಶನಿವಾರ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ಪ್ರವೇಶಿಸಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಭಾರತೀಯ
ಹವಾಮಾನ ಇಲಾಖೆ ಇದೇ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಅದಕ್ಕೂ ಮೂರು ದಿನ ಮೊದಲೇ ಮುಂಗಾರು ಪ್ರವೇಶವಾಗಿದೆ ಎಂದು ಇಲಾಖೆ ಇಂದು ತಿಳಿಸಿದೆ.
ಸಾಮಾನ್ಯವಾಗಿ ಜೂನ್ 1 ರಂದು ಮುಂಗಾರು ಕೇರಳ ಕರಾವಳಿ ಪ್ರವೇಶಿಸುತ್ತದೆ.
2009 ರಲ್ಲಿ
ಮುಂಗಾರು ಅವಧಿಗೂ ಮುನ್ನವೇ ಕೇರಳ ಕರಾವಳಿ ಪ್ರವೇಶಿಸಿದ್ದನ್ನು ಬಿಟ್ಟರೆ ಇದೇ ವರ್ಷ ಅವಧಿಗೂ ಮುನ್ನ ಮುಂಗಾರು ಆಗಮಿಸುತ್ತಿದೆ ಎಂದು ಐಎಂಡಿ ಹೇಳಿದೆ.
ಈ
ವರ್ಷ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆ ಸುರಿಸಲಿದೆ ಎಂದು ಐಎಂಡಿ ಈಗಾಗಲೇ ಮುನ್ಸೂಚನೆ ನೀಡಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 