ವಾಡಿಕೆಗೂ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು
Monsoon arrives in Kerala earlier than usual
ಬೆಂಗಳೂರು 24: ಶನಿವಾರ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ಪ್ರವೇಶಿಸಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಭಾರತೀಯ
ಹವಾಮಾನ ಇಲಾಖೆ ಇದೇ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಅದಕ್ಕೂ ಮೂರು ದಿನ ಮೊದಲೇ ಮುಂಗಾರು ಪ್ರವೇಶವಾಗಿದೆ ಎಂದು ಇಲಾಖೆ ಇಂದು ತಿಳಿಸಿದೆ.
ಸಾಮಾನ್ಯವಾಗಿ ಜೂನ್ 1 ರಂದು ಮುಂಗಾರು ಕೇರಳ ಕರಾವಳಿ ಪ್ರವೇಶಿಸುತ್ತದೆ.
2009 ರಲ್ಲಿ
ಮುಂಗಾರು ಅವಧಿಗೂ ಮುನ್ನವೇ ಕೇರಳ ಕರಾವಳಿ ಪ್ರವೇಶಿಸಿದ್ದನ್ನು ಬಿಟ್ಟರೆ ಇದೇ ವರ್ಷ ಅವಧಿಗೂ ಮುನ್ನ ಮುಂಗಾರು ಆಗಮಿಸುತ್ತಿದೆ ಎಂದು ಐಎಂಡಿ ಹೇಳಿದೆ.
ಈ
ವರ್ಷ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆ ಸುರಿಸಲಿದೆ ಎಂದು ಐಎಂಡಿ ಈಗಾಗಲೇ ಮುನ್ಸೂಚನೆ ನೀಡಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 