ಮೂಡಲಗಿ ವಾಲಿಬಾಲ್: ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದಜರ್ೆ ಕಾಲೇಜ್ ಪ್ರಥಮ
ಮೂಡಲಗಿ 10: ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದಜರ್ೆ ಕಾಲೇಜಿನ ವಾಲಿಬಾಲ್ ತಂಡವು ಮಾ.8 ರಂದು ಗೋಕಾಕನ ಸರಕಾರಿ ಪ್ರಥಮದಜರ್ೆ ಮಹಾವಿದ್ಯಾಲಯ ಹಮ್ಮಿಕೊಂಡ್ಡಿದ್ದ ರಾಣಿ ಚೆನ್ನಮ್ಮಾ ವಿಶ್ವವಿದ್ಯಾಲಯದ ನಾಲ್ಕನೆಯ ವಲಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಅಂತರ್ ವಲಯಗಳ ಕ್ರೀಡಾಕೂಟಕ್ಕೆ ಅರ್ಹತೆಯನ್ನು ಪಡೆದಿದೆ.
ಈ ತಂಡಕ್ಕೆ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಆರ್. ಬಿ. ಕೊಕಟನೂರ, ತರಬೇತುದಾರ ಡಾ.ರವಿ ಗಡದನ್ನವರ ಹಾಗೂ ವ್ಯವಸ್ಥಾಪಕ ಬಿ.ಸಿ. ಹೆಬ್ಬಾಳ ಹಾಗೂ ಸಿಬ್ಬಂದಿವರ್ಗದವರು ಶುಭ ಹಾರೈಸುವದರೊಂದಿಗೆ ಮಹಾವಿದ್ಯಾಲಯದ ಉಪನ್ಯಾಸಕರಾದ ಸಂಜು ಗಾಣಿಗೇರ ಮತ್ತು ಚೇತನ ರಾಜ್ ಬಿ. ಇವರು ತಂಡಕ್ಕೆ ಸಮವಸ್ತ್ರ ಒದಗಿಸಿ ಸ್ಫೂತರ್ಿಯನ್ನು ತುಂಬಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 