ಮೊರಬ ವೀರಶೈವ ಜಂಗಮ ಸಮಾಜದ ಮುಖಂಡ ಶಿ.ಸಿ.ಭೂಸನೂರಮಠ ನಿಧನ
Moraba Veerashaiva Jangam Samaj leader Shi.C. Bhusanurmath passes away
ಧಾರವಾಡ 18: ಮೂಲತಃ ನವಲಗುಂದ ತಾಲೂಕು ಮೊರಬ ಗ್ರಾಮದ ವೀರಶೈವ ಜಂಗಮ ಸಮಾಜದ ಹಿರಿಯ ಮುಖಂಡ, ಕೆ.ಎಲ್.ಇ. ಸಂಸ್ಥೆಯ ಮುದ್ರಾಣಲಯದ ನಿವೃತ್ತ ನೌಕರ, ನಗರದ ಮದಿಹಾಳದ ನಿವಾಸಿ ಶಿವರುದ್ರಯ್ಯ ಸಿದ್ರಾಮಯ್ಯ ಭೂಸನೂರಮಠ(78) ಶುಕ್ರವಾರ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೊರಬ ಜಡಿಮಠದ ಶ್ರೀಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಹಾಗೂ ಲೇಖಕ ಗುರುಮೂರ್ತಿ ಯರಗಂಬಳಿಮಠ ಅವರು ಶಿ.ಸಿ.ಭೂಸನೂರಮಠ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಜು.18 ರಂದು ಅಪರಾಹ್ನ ಮೃತ್ಯುಂಜಯ ನಗರದ ರುದ್ರಭೂಮಿಯಲ್ಲಿ ವೀರಶೈವ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ಜರುಗಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 