ಮೊರಬ ವೀರಶೈವ ಜಂಗಮ ಸಮಾಜದ ಮುಖಂಡ ಶಿ.ಸಿ.ಭೂಸನೂರಮಠ ನಿಧನ
Moraba Veerashaiva Jangam Samaj leader Shi.C. Bhusanurmath passes away
ಧಾರವಾಡ 18: ಮೂಲತಃ ನವಲಗುಂದ ತಾಲೂಕು ಮೊರಬ ಗ್ರಾಮದ ವೀರಶೈವ ಜಂಗಮ ಸಮಾಜದ ಹಿರಿಯ ಮುಖಂಡ, ಕೆ.ಎಲ್.ಇ. ಸಂಸ್ಥೆಯ ಮುದ್ರಾಣಲಯದ ನಿವೃತ್ತ ನೌಕರ, ನಗರದ ಮದಿಹಾಳದ ನಿವಾಸಿ ಶಿವರುದ್ರಯ್ಯ ಸಿದ್ರಾಮಯ್ಯ ಭೂಸನೂರಮಠ(78) ಶುಕ್ರವಾರ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೊರಬ ಜಡಿಮಠದ ಶ್ರೀಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಹಾಗೂ ಲೇಖಕ ಗುರುಮೂರ್ತಿ ಯರಗಂಬಳಿಮಠ ಅವರು ಶಿ.ಸಿ.ಭೂಸನೂರಮಠ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಜು.18 ರಂದು ಅಪರಾಹ್ನ ಮೃತ್ಯುಂಜಯ ನಗರದ ರುದ್ರಭೂಮಿಯಲ್ಲಿ ವೀರಶೈವ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 