ಪ್ರಧಾನಿ ನಿಧಿಗೆ ಸಾರ್ವಜನಿಕ ಉದ್ದಿಮೆಗಳಿಂದ ಹೆಚ್ಚಿನ ನೆರವು - ಪ್ರಹ್ಲಾದ್ ಜೋಷಿ
ಬೆಂಗಳೂರು,
ಮಾ 31, ಕೊರೋನಾ ವೈರಸ್ ನಿಯಂತ್ರಣ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರದ ಸಾರ್ವಜನಿಕ
ಉದ್ದಿಮೆಗಳು ಆರ್ಥಿಕ ನೆರವು ನೀಡಲು ಮುಂದೆ ಬಂದಿವೆ ಎಂದು ಕೆಂದ್ರ ಸಂಸದೀಯ ವ್ಯವಹಾರಗಳ
ಸಚಿವ ಪ್ರಲ್ಹಾದ ಜೋಷಿ ಹೇಳಿದ್ದಾರೆ. ಇದಕ್ಕಾಗಿಯೇ ಸ್ಥಾಪಿಸಲಾಗಿರುವ ಪ್ರಧಾನಮಂತ್ರಿಯವರ
ಪರಿಹಾರ ನಿಧಿಗೆ ಕೋಲ್ ಇಂಡಿಯಾ ೨೨೦ ಕೋಟಿ ರೂಪಾಯಿ ಹಾಗೂ ಎನ್ಎಲ್ಸಿ ಇಂಡಿಯಾ
ಲಿಮಿಟೆಡ್ ಸಂಸ್ಥೆ ೨೫ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದು, ಇದು ಸ್ವಾಗತಾರ್ಹ
ಬೆಳವಣಿಗೆ ಎಂದು ಟ್ವೀಟ್ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 