ಪ್ರಧಾನಿ ನಿಧಿಗೆ ಸಾರ್ವಜನಿಕ ಉದ್ದಿಮೆಗಳಿಂದ ಹೆಚ್ಚಿನ ನೆರವು - ಪ್ರಹ್ಲಾದ್ ಜೋಷಿ
ಬೆಂಗಳೂರು,
ಮಾ 31, ಕೊರೋನಾ ವೈರಸ್ ನಿಯಂತ್ರಣ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರದ ಸಾರ್ವಜನಿಕ
ಉದ್ದಿಮೆಗಳು ಆರ್ಥಿಕ ನೆರವು ನೀಡಲು ಮುಂದೆ ಬಂದಿವೆ ಎಂದು ಕೆಂದ್ರ ಸಂಸದೀಯ ವ್ಯವಹಾರಗಳ
ಸಚಿವ ಪ್ರಲ್ಹಾದ ಜೋಷಿ ಹೇಳಿದ್ದಾರೆ. ಇದಕ್ಕಾಗಿಯೇ ಸ್ಥಾಪಿಸಲಾಗಿರುವ ಪ್ರಧಾನಮಂತ್ರಿಯವರ
ಪರಿಹಾರ ನಿಧಿಗೆ ಕೋಲ್ ಇಂಡಿಯಾ ೨೨೦ ಕೋಟಿ ರೂಪಾಯಿ ಹಾಗೂ ಎನ್ಎಲ್ಸಿ ಇಂಡಿಯಾ
ಲಿಮಿಟೆಡ್ ಸಂಸ್ಥೆ ೨೫ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದು, ಇದು ಸ್ವಾಗತಾರ್ಹ
ಬೆಳವಣಿಗೆ ಎಂದು ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 