ಜೂನ್ 13ರೊಳಗೆ 1 ಲಕ್ಷ ಕ್ಕೂ ಹೆಚ್ಚು ಭಾರತೀಯರು ತವರಿಗೆ....!!
ನವದೆಹಲಿ, ಮೇ 27,ಕರೋನ ಸಂಕಷ್ಟದಿಂದ 60 ರಾಷ್ಟ್ರಗಳಲ್ಲಿ ಸಿಲುಕಿರುವ 1 ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ತವರಿಗೆ ಸುರಕ್ಷಿತವಾಗಿ ಕರೆತರಲು ಕೇಂದ್ರ ವಂದೇ ಭಾರತ್ ಮಿಷನ್ ಯೋಜನೆ ವಿಸ್ತರಣೆ ಮಾಡಿದೆ. ವಂದೇ ಭಾರತ್ ಮಿಷನ್ ಸಂಪೂರ್ಣ ಯಶಸ್ವಿಯಾಗಿದೆ ಎರಡನೇ ಹಂತದ ಮಿಷನ್ ಇದೆ 22ಕ್ಕೆ ಅಂತ್ಯವಾಗಿದ್ದರೂ ಇದನ್ನು ಜೂನ್ 13 ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.ಈ ಬೃಹತ್ ಸ್ಥಳಾಂತರ ಪ್ರಕ್ರಿಯೆಗಾಗಿ ತೊಡಗಿಸಿಕೊಳ್ಳುವ ಸಚಿವಾಲಯಗಳು ಮತ್ತು ಎಲ್ಲಾ ಏಜೆನ್ಸಿಗಳೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಭೆ ನಡೆಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಎರಡನೇ ಹಂತದಲ್ಲಿ 60 ರಾಷ್ಟ್ರಗಳಿಂದ 1 ಲಕ್ಷ ಪ್ರಯಾಣಿಕರನ್ನು ಸ್ವದೇಶಕ್ಕೆ ಕರೆತರುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 