ಜೂನ್ 13ರೊಳಗೆ 1 ಲಕ್ಷ ಕ್ಕೂ ಹೆಚ್ಚು ಭಾರತೀಯರು ತವರಿಗೆ....!!
ನವದೆಹಲಿ, ಮೇ 27,ಕರೋನ ಸಂಕಷ್ಟದಿಂದ 60 ರಾಷ್ಟ್ರಗಳಲ್ಲಿ ಸಿಲುಕಿರುವ 1 ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ತವರಿಗೆ ಸುರಕ್ಷಿತವಾಗಿ ಕರೆತರಲು ಕೇಂದ್ರ ವಂದೇ ಭಾರತ್ ಮಿಷನ್ ಯೋಜನೆ ವಿಸ್ತರಣೆ ಮಾಡಿದೆ. ವಂದೇ ಭಾರತ್ ಮಿಷನ್ ಸಂಪೂರ್ಣ ಯಶಸ್ವಿಯಾಗಿದೆ ಎರಡನೇ ಹಂತದ ಮಿಷನ್ ಇದೆ 22ಕ್ಕೆ ಅಂತ್ಯವಾಗಿದ್ದರೂ ಇದನ್ನು ಜೂನ್ 13 ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.ಈ ಬೃಹತ್ ಸ್ಥಳಾಂತರ ಪ್ರಕ್ರಿಯೆಗಾಗಿ ತೊಡಗಿಸಿಕೊಳ್ಳುವ ಸಚಿವಾಲಯಗಳು ಮತ್ತು ಎಲ್ಲಾ ಏಜೆನ್ಸಿಗಳೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಭೆ ನಡೆಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಎರಡನೇ ಹಂತದಲ್ಲಿ 60 ರಾಷ್ಟ್ರಗಳಿಂದ 1 ಲಕ್ಷ ಪ್ರಯಾಣಿಕರನ್ನು ಸ್ವದೇಶಕ್ಕೆ ಕರೆತರುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 