ಸ್ತ್ರೀ ಚೇತನ ಕಾರ್ಯಕ್ರಮದಡಿಯಲ್ಲಿ ಮಹಿಳಾ ಕುಲಿಕಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ: ಲಕ್ಷ್ಮಣ ಕೆರಳ್ಳಿ
More work for women farmers under Stree Chetana program: Lakshmana Keralli
ಕುಕನೂರ 07: ತಾಲೂಕಿನ ನೆಲಜೇರಿ ಗ್ರಾಮ ಪಂಚಾಯತಿ ವಟಪರ್ವಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸ್ತ್ರೀ ಚೇತನ, ದುಡಿಯೋಣ ಬಾ ಹಾಗೂ ರೋಜಗಾರ ದಿನಾಚರಣೆ ಆಚರಿಸಿ ಕೂಲಿಕಾರರಿಗೆ ನಿರಂತರ ಕೆಲಸ ನೀಡಲು ನೆಲಜೇರಿ ಗ್ರಾಮದಲ್ಲಿ ಕೂಲಿಕಾರರಿಗೆ ಮಾಹಿತಿ ನೀಡಲಾಯಿತು.
ಸ್ತ್ರೀ ಚೇತನ ಕಾರ್ಯಕ್ರಮದಡಿಯಲ್ಲಿ ಮಹಿಳಾ ಕುಲಿಕಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ನೀಡುತ್ತಿದ್ದು ಮಹಿಳಾ ಕೂಲಿಕಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಹೇಳಿದರು. ನಂತರ ತಾಂತ್ರಿಕ ಸಂಯೋಜಕ ಸುರೇಶ್ ದೇಸಾಯಿ ಮಾತನಾಡಿ ಮೇ-1 ರಿಂದ ಕೂಲಿಕಾರರಿಗೆ ಅನುಕೂಲವಾಗಲಿ ಎಂದು ದುಡಿಯೋಣ ಬಾ ಅಭಿಯಾನ ಆರಂಭವಾಗಿದ್ದು ಕೂಲಿಕಾರರು ಪ್ರತಿದಿನ ನಿಗದಿತ ಅಳತೆ ಕೆಲಸ ನಿರ್ವಹಿಸಿ ರೂ.370 ಕೂಲಿ ಪಡೆದುಕೊಳ್ಳಿ ಎಂದರು.ಸ್ಥಳದಲ್ಲಿ ತಾಂತ್ರಿಕ ಸಹಾಯಕ ಮಂಜುನಾಥ ಮೇಟಿ, ಹುಸೇನ್ ಪಾಷಾ, ಗ್ರಾಮ ಕಾಯಕ ಮಿತ್ರರಾದ ಲಲಿತಾ, ಕಾಯಕ ಬಂಧುಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 