ಸ್ತ್ರೀ ಚೇತನ ಕಾರ್ಯಕ್ರಮದಡಿಯಲ್ಲಿ ಮಹಿಳಾ ಕುಲಿಕಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ: ಲಕ್ಷ್ಮಣ ಕೆರಳ್ಳಿ
More work for women farmers under Stree Chetana program: Lakshmana Keralli
ಕುಕನೂರ 07: ತಾಲೂಕಿನ ನೆಲಜೇರಿ ಗ್ರಾಮ ಪಂಚಾಯತಿ ವಟಪರ್ವಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸ್ತ್ರೀ ಚೇತನ, ದುಡಿಯೋಣ ಬಾ ಹಾಗೂ ರೋಜಗಾರ ದಿನಾಚರಣೆ ಆಚರಿಸಿ ಕೂಲಿಕಾರರಿಗೆ ನಿರಂತರ ಕೆಲಸ ನೀಡಲು ನೆಲಜೇರಿ ಗ್ರಾಮದಲ್ಲಿ ಕೂಲಿಕಾರರಿಗೆ ಮಾಹಿತಿ ನೀಡಲಾಯಿತು.
ಸ್ತ್ರೀ ಚೇತನ ಕಾರ್ಯಕ್ರಮದಡಿಯಲ್ಲಿ ಮಹಿಳಾ ಕುಲಿಕಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ನೀಡುತ್ತಿದ್ದು ಮಹಿಳಾ ಕೂಲಿಕಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಹೇಳಿದರು. ನಂತರ ತಾಂತ್ರಿಕ ಸಂಯೋಜಕ ಸುರೇಶ್ ದೇಸಾಯಿ ಮಾತನಾಡಿ ಮೇ-1 ರಿಂದ ಕೂಲಿಕಾರರಿಗೆ ಅನುಕೂಲವಾಗಲಿ ಎಂದು ದುಡಿಯೋಣ ಬಾ ಅಭಿಯಾನ ಆರಂಭವಾಗಿದ್ದು ಕೂಲಿಕಾರರು ಪ್ರತಿದಿನ ನಿಗದಿತ ಅಳತೆ ಕೆಲಸ ನಿರ್ವಹಿಸಿ ರೂ.370 ಕೂಲಿ ಪಡೆದುಕೊಳ್ಳಿ ಎಂದರು.ಸ್ಥಳದಲ್ಲಿ ತಾಂತ್ರಿಕ ಸಹಾಯಕ ಮಂಜುನಾಥ ಮೇಟಿ, ಹುಸೇನ್ ಪಾಷಾ, ಗ್ರಾಮ ಕಾಯಕ ಮಿತ್ರರಾದ ಲಲಿತಾ, ಕಾಯಕ ಬಂಧುಗಳು ಹಾಜರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 