ಸ್ತ್ರೀ ಚೇತನ ಕಾರ್ಯಕ್ರಮದಡಿಯಲ್ಲಿ ಮಹಿಳಾ ಕುಲಿಕಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ: ಲಕ್ಷ್ಮಣ ಕೆರಳ್ಳಿ
More work for women farmers under Stree Chetana program: Lakshmana Keralli
ಕುಕನೂರ 07: ತಾಲೂಕಿನ ನೆಲಜೇರಿ ಗ್ರಾಮ ಪಂಚಾಯತಿ ವಟಪರ್ವಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸ್ತ್ರೀ ಚೇತನ, ದುಡಿಯೋಣ ಬಾ ಹಾಗೂ ರೋಜಗಾರ ದಿನಾಚರಣೆ ಆಚರಿಸಿ ಕೂಲಿಕಾರರಿಗೆ ನಿರಂತರ ಕೆಲಸ ನೀಡಲು ನೆಲಜೇರಿ ಗ್ರಾಮದಲ್ಲಿ ಕೂಲಿಕಾರರಿಗೆ ಮಾಹಿತಿ ನೀಡಲಾಯಿತು.
ಸ್ತ್ರೀ ಚೇತನ ಕಾರ್ಯಕ್ರಮದಡಿಯಲ್ಲಿ ಮಹಿಳಾ ಕುಲಿಕಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ನೀಡುತ್ತಿದ್ದು ಮಹಿಳಾ ಕೂಲಿಕಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಹೇಳಿದರು. ನಂತರ ತಾಂತ್ರಿಕ ಸಂಯೋಜಕ ಸುರೇಶ್ ದೇಸಾಯಿ ಮಾತನಾಡಿ ಮೇ-1 ರಿಂದ ಕೂಲಿಕಾರರಿಗೆ ಅನುಕೂಲವಾಗಲಿ ಎಂದು ದುಡಿಯೋಣ ಬಾ ಅಭಿಯಾನ ಆರಂಭವಾಗಿದ್ದು ಕೂಲಿಕಾರರು ಪ್ರತಿದಿನ ನಿಗದಿತ ಅಳತೆ ಕೆಲಸ ನಿರ್ವಹಿಸಿ ರೂ.370 ಕೂಲಿ ಪಡೆದುಕೊಳ್ಳಿ ಎಂದರು.ಸ್ಥಳದಲ್ಲಿ ತಾಂತ್ರಿಕ ಸಹಾಯಕ ಮಂಜುನಾಥ ಮೇಟಿ, ಹುಸೇನ್ ಪಾಷಾ, ಗ್ರಾಮ ಕಾಯಕ ಮಿತ್ರರಾದ ಲಲಿತಾ, ಕಾಯಕ ಬಂಧುಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 