ತಾಯಿ-ಮಗನ ಕೊಲೆ: ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳ ಬಂಧನ
Mother-son murder: Arrest of two more absconding accused
ತಾಯಿ-ಮಗನ ಕೊಲೆ: ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳ ಬಂಧನ
ಬೆಳಗಾವಿ 07: ನಿಪ್ಪಾಣಿ ತಾಲೂಕು ಅಕ್ಕೋಳ ಗ್ರಾಮದ ಬಾಳೋಬಾ ಮಾಳನಲ್ಲಿ ಬುಧವಾರ ಮಾರಕಾಸ್ತ್ರಗಳಿಂದ ಹೊಡೆದು ತಾಯಿ-ಮಗನ ಕೊಲೆ ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ನಿಪ್ಪಾಣಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂತೋಷ ನಾಯಿಕ, ಮಹಾದೇವ ಬಂಧಿತರಾಗಿದ್ದಾರೆ. ಹುಕ್ಕೇರಿ ತಾಲೂಕಿನ ಕೋಣನಕೇರಿಯ ರವಿ ಖಾನಪ್ಪಗೋಳ ಎಂಬಾತ ಅಕ್ಕೋಳದ ಮಂಗಲ ನಾಯಿಕ ಅವರ ಪುತ್ರಿಯನ್ನು ಪ್ರೀತಿಸುತ್ತಿದ್ದ. ಅದಕ್ಕೆ ತಾಯಿ ಮಂಗಲ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಂಗಲ ಮತ್ತು ಅವರ ಪುತ್ರ ಪ್ರಜ್ವಲ್ ಅವರನ್ನು ಕೊಲೆ ಮಾಡಲಾಗಿತ್ತು. ರವಿ ಮತ್ತು ಆತನ ಗೆಳೆಯ ಲೋಕೇಶ ನಾಯಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 