ಗುಲಾಬಿ ಹೂ ನೀಡಿ ಪರೀಕ್ಷೆಗೆ ಪ್ರೇರಣೆ
Motivate yourself for exams by giving roses
ಶಿಗ್ಗಾವಿ 18: ಪಟ್ಟಣದ ಮಾಮಲೇ ದೇಸಾಯಿ ಮಹಾವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಆಗಮಿಸಿದ ವಿಧ್ಯಾರ್ಥಿಗಳಿಗೆ ಹೊತನಹಳ್ಳಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯಪಾಲಕರು ಹಾಗೂ ತಾಲೂಕ ನೌಕರರ ಸಂಘದ ಖಜಾಂಚಿ ರಮೇಶ ಹರಿಜನ ಅವರು ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ವಿಧ್ಯಾರ್ಥಿಗಳಿಗೆ ಗುಲಾಬಿ ಹೂ ಮತ್ತು ಸಿಹಿಯನ್ನು ಹಂಚುವುದರ ಮೂಲಕ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಬಸವರಾಜ ಹೊಸಪೇಟೆ, ಚಂದ್ರು ನರೇಗಲ್ ಸೇರಿದಂತೆ ವಿಧ್ಯಾರ್ಥಿಗಳು ಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 