ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕ್ರಿಕೆಟ್ ಪಂದ್ಯಾವಳಿಗೆ ಮೃಣಾಲ್ ಹೆಬ್ಬಾಳಕರ್ ಚಾಲನೆ
Mrinal Hebbalkar launches cricket tournament to encourage young talent
ಬೆಳಗಾವಿ 08: ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ರಾಯಲ್ ಸ್ಪೋರ್ಟ್ಸ ಕ್ಲಬ್ ವತಿಯಿಂದ ಆಯೋಜಿಸಲಾಗಿರುವ ಭವ್ಯ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಅದ್ಧೂರಿಯಾಗಿ ಚಾಲನೆ ನೀಡಿದರು. ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಈ ಪಂದ್ಯಾವಳಿಯ ವಿಜೇತರಿಗೆ ಆಕರ್ಷಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಯೋಜಿಸಲಾಗಿದೆ. ದೈಹಿಕ ಮತ್ತು ಮಾನಸಿಕ ಎರಡೂ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಯುವಕರು ಸ್ಕ್ರೀನ್ ನಿಂದ ಆಚೆ ಬಂದು ಮೈದಾನಕ್ಕಿಳಿಯಬೇಕು ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು. ಕ್ರೀಡಾಪಟುಗಳು, ಕ್ರಿಕೆಟ್ ಪ್ರೇಮಿಗಳು, ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 