ಮುದ್ದೇಬಿಹಾಳ: ನೂತನ ಮಾರುಕಟ್ಟೆಗೆ ಕಾಲಿಟ್ಟ ವ್ಯಾಪಾರಸ್ಥರು
ಲೋಕದರ್ಶನ ವರದಿ
ಮುದ್ದೇಬಿಹಾಳ 20: ಪುರಸಭೆ ಮತ್ತು ಪೊಲೀಸರು ಬಸವೇಶ್ವರ ವೃತ್ತ, ಹಳೇ ತಹಶೀಲ್ದಾರ್ ಕಚೇರಿ ಆವರಣದಲ್ಲಿನ ಸೈನಿಕ ಮೈದಾನದಲ್ಲಿ ನಡೆಸುತ್ತಿದ್ದ ಬೀದಿ ಬದಿ ತರಕಾರಿ ಮಾರಾಟವನ್ನು ಇಂದಿರಾ ವೃತ್ತದ ಬಳಿ ಇರುವ ಹೊಸ ತರಕಾರಿ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡಿದ್ದಾರೆ. ಇದರಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿನ ಪ್ರಮುಖ ರಸ್ತೆ, ಫುಟ್ಪಾತ್ಗಳು ಜನ ಸಂಚಾರಕ್ಕೆ ಮುಕ್ತವಾಗಿವೆ.
ಇದೀಗ ಹೊಸ ಮಾರುಕಟ್ಟೆಯಲ್ಲಿಯೇ ವ್ಯಾಪಾರಸ್ಥರು ವ್ಯಾಪಾರ ನಡೆಸುತ್ತಿದ್ದಾರೆ.
ಹೊಸ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ವ್ಯಾಪಾರಸ್ಥರು ಕೇಳಿಕೊಂಡಿದ್ದಕ್ಕೆ ಪ್ರತಿಕ್ರಿಯೆ ದೊರಕಿದ್ದು ಪುರಸಭೆ ಮುಖ್ಯಾಧಿಕಾರಿ ಭಾರತಿ ಮಾಡಗಿ ನೇತೃತ್ವದಲ್ಲಿ ಸಿದ್ಧತೆಗಳು ವೇಗ ಪಡೆದುಕೊಂಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 