ಮುದೇಗೌಡ್ರ ಗುರುಸಿದ್ದಪ್ಪ ನಿಧನ
Mudegowdra Gurusiddappa passed away
ಹೂವಿನಹಡಗಲಿ 02- ತಾಲ್ಲೂಕಿನ ಹೊಳಗುಂದಿ ಗ್ರಾಮದ ಪ್ರಗತಿಪರ ರೈತ ಮುದೇಗೌಡ್ರ ಗುರುಸಿದ್ದಪ್ಪ (66) ಭಾನುವಾರ ಬೆಳ್ಲಿಗ್ಗೆ ನಿಧನರಾದರು. ಮೃತರಿಗೆ ಪತ್ನಿ.ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟಾಗಲಿದ್ದಾರೆ.ಭಾನುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 