ಮುಫತ್ ಗಾಯರಾಣ ಕೆರೆ ಒತ್ತುವರಿ: ಶಾಸಕ ಅಪ್ಪಾಜಿ ನಾಡಗೌಡ ಭೇಟಿ ಪರೀಶೀಲನೆ
Mufat Gairana Kere encroachment: MLA Appaji Nad Gowda visits and inspects
ತಾಳಿಕೋಟಿ ಪಟ್ಟಣದ ಸರ್ವೇ ನಂಬರ್ 204 ನಲ್ಲಿರುವ ಮುಫತ್ ಗಾಯರುಣ ಕೆರೆ(ಪಂಚಶಹೀದ ಕೆರೆ) ಒತ್ತೂವರೆ ಯಾಗಿದೆ ಎಂಬ ಹಿನ್ನೆಲೆಯಲ್ಲಿ ಕೆಎಸ್ ಡಿಎಲ್ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡರು ಕೆರೆಗೆ ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ ಭೇಟಿ ನೀಡಿ ಪರೀಶೀಲಿಸಿ ಆದಷ್ಟು ಬೇಗ ಸದರಿ ಕೆರೆಯ ವಿಸ್ತೀರ್ಣದ ಭೂಮಾಪನ ಮಾಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಶೀಲ್ದಾರ ಡಾ.ವಿನಯಾ ಹೂಗಾರ,ಯೋಜನಾಧಿಕಾರಿ ಬಿ.ಎ.ಸೌದಾಘರ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಮುಖಂಡರಾದ ಸಿದ್ದನಗೌಡ ಪಾಟೀಲ ನಾವದಗಿ,ಸುರೇಶದಣಿ ನಾಡಗೌಡ, ಪ್ರಭುಗೌಡ ಮದರಕಲ್ಲ, ಶರಣಗೌಡ ದೇಶಮುಖ ಹಾಗೂ ಪುರಸಭೆ ಸಿಬ್ಬಂದಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 