‘ಜನತಾ ಬಜಾರ್’ಗೆ ಮುಹೂರ್ತ
ಬೆಂಗಳೂರು, ಫೆ 08, ಎಂವಿ ಸಿನಿ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ‘ಜನತಾ ಬಜಾರ್’ ಇತ್ತೀಚೆಗೆ ಮುಹೂರ್ತ ಆಚರಿಸಿಕೊಂಡಿದೆ. ನೂತನ ಚಿತ್ರಕ್ಕೆ ಕೆ ಎಂ ಮುರಳಿ ಬಂಡವಾಳ ಹೂಡಿದ್ದು, ಪ್ರದೀಪ್ ಆರ್ ಜೆ ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಕಿರಣ ಅಣ್ಣಿಗೇರಿ ಸಂಭಾಷಣೆ, ರಾಜೇಶ್ ಗೌಡ ಛಾಯಾಗ್ರಹಣವಿದ್ದು, ವೈಭವ್ ಸಂಗೀತ ಸಂಯೋಜಿಸಿದ್ದಾರೆ ಸುಪ್ರೀತಾ ಸಂತೋಷ್, ಅಂಜನ್ ಕುಮಾರ್, ಶಿವರಾಜ್ ಸಾಹಿತ್ಯವಿದೆ
ಚಿತ್ರದ ಸಾರಾಂಶ:- ತಾಯಿಯೊಬ್ಬಳಿಗೆ ಸದ್ಗುಣಿಗಳಾದ ಇಬ್ಬರು ಗಂಡುಮಕ್ಕಳಿದ್ದು, ಎಲ್ಲರಿಗೂ ನೆರವು ನೀಡುತ್ತ, ಊರಿನಲ್ಲಿ ಒಳ್ಳೆಯ ಹೆಸರು ಗಳಿಸಿರುತ್ತಾರೆ ಹೀಗಿರುವಾಗ ಅನಿರೀಕ್ಷಿತ ಘಟನೆಯೊಂದು ಅವರ ಜೀವನದಲ್ಲಿ ಸಂಕಷ್ಟಕ್ಕೆ ಕಾರಣವಾಗುತ್ತದೆ ಅದರಿಂದ ಅವರು ಹೇಗೆ ಪಾರಾಗುತ್ತಾರೆ ಎಂಬುದು ಚಿತ್ರದ ತಿರುಳು ಎಂದು ನಿರ್ಮಾಪಕರು ತಿಳಿಸಿದ್ದಾರೆ ತಾರಾಗಣದಲ್ಲಿ ರಾಹುಲ್ ಅರ್ಜುನ್(ಹೊಸ ಪರಿಚಯ), ಕುಮಾರ್, ಅದಿತಿ, ಅಶ್ವಿತ, ಸಹ ಕಲಾವಿದರುಗಳಾಗಿ, ವಿನಯ್, ರಘು, ಪ್ರಜ್ವಲ್, ಕಿರಣ್, ಪವನ್ ಮೊದಲಾದವರಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 