‘ಜನತಾ ಬಜಾರ್’ಗೆ ಮುಹೂರ್ತ
ಬೆಂಗಳೂರು, ಫೆ 08, ಎಂವಿ ಸಿನಿ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ‘ಜನತಾ ಬಜಾರ್’ ಇತ್ತೀಚೆಗೆ ಮುಹೂರ್ತ ಆಚರಿಸಿಕೊಂಡಿದೆ. ನೂತನ ಚಿತ್ರಕ್ಕೆ ಕೆ ಎಂ ಮುರಳಿ ಬಂಡವಾಳ ಹೂಡಿದ್ದು, ಪ್ರದೀಪ್ ಆರ್ ಜೆ ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಕಿರಣ ಅಣ್ಣಿಗೇರಿ ಸಂಭಾಷಣೆ, ರಾಜೇಶ್ ಗೌಡ ಛಾಯಾಗ್ರಹಣವಿದ್ದು, ವೈಭವ್ ಸಂಗೀತ ಸಂಯೋಜಿಸಿದ್ದಾರೆ ಸುಪ್ರೀತಾ ಸಂತೋಷ್, ಅಂಜನ್ ಕುಮಾರ್, ಶಿವರಾಜ್ ಸಾಹಿತ್ಯವಿದೆ
ಚಿತ್ರದ ಸಾರಾಂಶ:- ತಾಯಿಯೊಬ್ಬಳಿಗೆ ಸದ್ಗುಣಿಗಳಾದ ಇಬ್ಬರು ಗಂಡುಮಕ್ಕಳಿದ್ದು, ಎಲ್ಲರಿಗೂ ನೆರವು ನೀಡುತ್ತ, ಊರಿನಲ್ಲಿ ಒಳ್ಳೆಯ ಹೆಸರು ಗಳಿಸಿರುತ್ತಾರೆ ಹೀಗಿರುವಾಗ ಅನಿರೀಕ್ಷಿತ ಘಟನೆಯೊಂದು ಅವರ ಜೀವನದಲ್ಲಿ ಸಂಕಷ್ಟಕ್ಕೆ ಕಾರಣವಾಗುತ್ತದೆ ಅದರಿಂದ ಅವರು ಹೇಗೆ ಪಾರಾಗುತ್ತಾರೆ ಎಂಬುದು ಚಿತ್ರದ ತಿರುಳು ಎಂದು ನಿರ್ಮಾಪಕರು ತಿಳಿಸಿದ್ದಾರೆ ತಾರಾಗಣದಲ್ಲಿ ರಾಹುಲ್ ಅರ್ಜುನ್(ಹೊಸ ಪರಿಚಯ), ಕುಮಾರ್, ಅದಿತಿ, ಅಶ್ವಿತ, ಸಹ ಕಲಾವಿದರುಗಳಾಗಿ, ವಿನಯ್, ರಘು, ಪ್ರಜ್ವಲ್, ಕಿರಣ್, ಪವನ್ ಮೊದಲಾದವರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 