ಮುಕುಂದ ಕೃಷ್ಣರಾವ ಕಣಬೂರ ನಿಧನ
Mukunda Krishna Rao Kanabura passed away
ಬೆಳಗಾವಿ 28: ನಾನಾವಾಡಿಯ ನಿವಾಸಿ ಮುಕುಂದ ಕೃಷ್ಣರಾವ ಕಣಬೂರ ಅವರು ಡಿಸೆಂಬರ್ 25 ರಂದು ನಿಧನರಾದರು.
ಇವರಿಗೆ 76 ವರ್ಷ ವಯಸ್ಸಾಗಿತ್ತು. ಮೂಲತಃ. ವಿಜಾಪುರದವರಾಗಿದ್ದ ಇವರು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ನಿವೃತ್ತರಾಗಿದ್ದರು. ದಿವಂಗತರು ಪತ್ನಿ, ಮಗಳು, ಮಗ, ಅಳಿಯ, ಸೊಸೆ, ಮೊಮ್ಮಕ್ಕಳು ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 