ಮುಂಡಗೋಡ: ಪಟ್ಟಣದಲ್ಲಿ ಚಿರತೆ ಸಂಚಾರ
ಮುಂಡಗೋಡ 16: ಪಟ್ಟಣದಲ್ಲಿ ಚಿರತೆ ಸಂಚರಿಸುತ್ತಿದೆ ಎಂಬುದನ್ನು ಕೆಲವರು ದೃಡಪಡಿಸುತ್ತಿದ್ದಾರೆ ಹಾಗೂ ಪಟ್ಟಣದ ಕೆಲವಂದು ಮಾರ್ಗದಲ್ಲಿ ಸಂಚರಿಸಬೇಡಿ ಎಂದು ಹೇಳುತ್ತಿರುವುದು ಕಂಡು ಬರುತ್ತಿದೆ.
ಪಟ್ಟಣದ ಮಳಗನಕೊಪ್ಪ ಗ್ರಾಮ ಸುತ್ತಲು ಹಾಗೂ ಗಾಂಧಿನಗರ ಸಮೀಪದ ಘನತಾಜ್ಯ ಡಂಪಿಂಗ್ ಮಾಡುವ ಸ್ಥಳದ ಸುತ್ತ ಮುತ್ತಲೂ ಮತ್ತು ಸನವಳ್ಳಿ ಗ್ರಾಮದ ಬಂಕಾಪುರ ರಸ್ತೆಯಲ್ಲಿ ಚಿರತೆ ಕಂಡು ಬಂದಿದೆ ಎಂದು ಬೆಳಗಿನ ವಾಕ್ ಹೋದವರು ಹೇಳುತ್ತಿದ್ದಾರೆ.
ಇದರಿಂದ ಬಂಕಾಪುರ ರಸ್ತೆಗೆ ವಾಕಿಂಗ್ಗೆ ಹೋಗಲು ಹಾಗೂ ಆ ಪ್ರದೇಶದಲ್ಲಿರುವ ನಿವಾಸಿಗಳು ಹೆದರುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಕುರಿತು ಅರಣ್ಯ ಇಲಾಖೆ ಇತ್ತ ಗಮನಕೊಡುವುದು ಅವಶ್ಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 