ಮುಂಡಗೋಡ: ಪಟ್ಟಣದಲ್ಲಿ ಚಿರತೆ ಸಂಚಾರ
ಮುಂಡಗೋಡ 16: ಪಟ್ಟಣದಲ್ಲಿ ಚಿರತೆ ಸಂಚರಿಸುತ್ತಿದೆ ಎಂಬುದನ್ನು ಕೆಲವರು ದೃಡಪಡಿಸುತ್ತಿದ್ದಾರೆ ಹಾಗೂ ಪಟ್ಟಣದ ಕೆಲವಂದು ಮಾರ್ಗದಲ್ಲಿ ಸಂಚರಿಸಬೇಡಿ ಎಂದು ಹೇಳುತ್ತಿರುವುದು ಕಂಡು ಬರುತ್ತಿದೆ.
ಪಟ್ಟಣದ ಮಳಗನಕೊಪ್ಪ ಗ್ರಾಮ ಸುತ್ತಲು ಹಾಗೂ ಗಾಂಧಿನಗರ ಸಮೀಪದ ಘನತಾಜ್ಯ ಡಂಪಿಂಗ್ ಮಾಡುವ ಸ್ಥಳದ ಸುತ್ತ ಮುತ್ತಲೂ ಮತ್ತು ಸನವಳ್ಳಿ ಗ್ರಾಮದ ಬಂಕಾಪುರ ರಸ್ತೆಯಲ್ಲಿ ಚಿರತೆ ಕಂಡು ಬಂದಿದೆ ಎಂದು ಬೆಳಗಿನ ವಾಕ್ ಹೋದವರು ಹೇಳುತ್ತಿದ್ದಾರೆ.
ಇದರಿಂದ ಬಂಕಾಪುರ ರಸ್ತೆಗೆ ವಾಕಿಂಗ್ಗೆ ಹೋಗಲು ಹಾಗೂ ಆ ಪ್ರದೇಶದಲ್ಲಿರುವ ನಿವಾಸಿಗಳು ಹೆದರುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಕುರಿತು ಅರಣ್ಯ ಇಲಾಖೆ ಇತ್ತ ಗಮನಕೊಡುವುದು ಅವಶ್ಯವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 