ಮುಂಡಗೋಡ: ಪಟ್ಟಣದಲ್ಲಿ ಚಿರತೆ ಸಂಚಾರ
ಮುಂಡಗೋಡ 16: ಪಟ್ಟಣದಲ್ಲಿ ಚಿರತೆ ಸಂಚರಿಸುತ್ತಿದೆ ಎಂಬುದನ್ನು ಕೆಲವರು ದೃಡಪಡಿಸುತ್ತಿದ್ದಾರೆ ಹಾಗೂ ಪಟ್ಟಣದ ಕೆಲವಂದು ಮಾರ್ಗದಲ್ಲಿ ಸಂಚರಿಸಬೇಡಿ ಎಂದು ಹೇಳುತ್ತಿರುವುದು ಕಂಡು ಬರುತ್ತಿದೆ.
ಪಟ್ಟಣದ ಮಳಗನಕೊಪ್ಪ ಗ್ರಾಮ ಸುತ್ತಲು ಹಾಗೂ ಗಾಂಧಿನಗರ ಸಮೀಪದ ಘನತಾಜ್ಯ ಡಂಪಿಂಗ್ ಮಾಡುವ ಸ್ಥಳದ ಸುತ್ತ ಮುತ್ತಲೂ ಮತ್ತು ಸನವಳ್ಳಿ ಗ್ರಾಮದ ಬಂಕಾಪುರ ರಸ್ತೆಯಲ್ಲಿ ಚಿರತೆ ಕಂಡು ಬಂದಿದೆ ಎಂದು ಬೆಳಗಿನ ವಾಕ್ ಹೋದವರು ಹೇಳುತ್ತಿದ್ದಾರೆ.
ಇದರಿಂದ ಬಂಕಾಪುರ ರಸ್ತೆಗೆ ವಾಕಿಂಗ್ಗೆ ಹೋಗಲು ಹಾಗೂ ಆ ಪ್ರದೇಶದಲ್ಲಿರುವ ನಿವಾಸಿಗಳು ಹೆದರುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಕುರಿತು ಅರಣ್ಯ ಇಲಾಖೆ ಇತ್ತ ಗಮನಕೊಡುವುದು ಅವಶ್ಯವಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 