ಮಹಾನಗರ ಪಾಲಿಕೆಯ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ
ಬೆಳಗಾವಿ 31: ಬೆಳಗಾವಿ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಗುತ್ತಿಗೆದಾರ ಆತ್ಮಹತ್ಯೆ ಗೆ ಯತ್ನಿಸಿದ್ದ ಘಟನೆ ಇಂದು ಬೆಳ್ಳಿಗೆ ಖಾಸಬಾಗದಲ್ಲಿನ ಮನೆಯಲ್ಲಿ ನಡೆದಿದೆ.ಯಲ್ಲಪ್ಪಾ ಗೊಲ್ಲರ ಆತ್ಮಹತ್ಯೆಗೆ ಯತ್ನಿಸಿರುವ ಗುತ್ತಿಗೆದಾರ. ಗೊಲ್ಲರ ಸ್ಥಿತಿ ಗಂಬೀರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕಳೆದ ಹಲವು ವರ್ಷಗಳಿಂದ ಗೊಲ್ಲರ ಪೌರ ಕಾರ್ಮಿಕ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ನೂರಕ್ಕೂ ಅಧಿಕ ಪೌರ ಕಾರ್ಮಿಕರ ವೇತನ ನಕಲಿ ಖಾತೆಗಳ ಮೂಲಕ ಸ್ವಂತಕ್ಕೆ ಬಳಿಸಿಕೊಂಡ ಆರೋಪ ಕೇಳಿ ಬಂದಿತ್ತು. ಶಹಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 