ಪುರಸಭೆ ಲೆಕ್ಕಾಧಿಕಾರಿ ಹೃದಯಾಘಾತದಿಂದ ಸಾವು
Municipal accountant dies of heart attack
ಹೂವಿನಹಡಗಲಿ 02: ಇಲ್ಲಿನ ಪುರಸಭೆ ಲೆಕ್ಕಾಧಿಕಾರಿ ವಿಜಯಕುಮಾರ ಕನಕಗಿರಿ (40) ಬುಧವಾರ ಕಚೇರಿಯಲ್ಲಿ ಕರ್ತವ್ಯ ದಲ್ಲಿ ಇದ್ದಾಗ ಹೃದಯಾಘಾತದಿಂದ ನಿಧನರಾದರು.
ಬೆಳಿಗ್ಗೆ ಕಚೇರಿಯ ಸಮಯದಲ್ಲಿ ಕೆಲಸ ಮಾಡುವ ಕುರ್ಚಿಯಲ್ಲಿ ಕುಸಿತದಿಂದ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಾದರೂ ಮೃತಪಟ್ಟರು.
ಕೊಪ್ಪಳ ನಿವಾಸಿಯಾದ ವಿಜಯಕುಮಾರ್ ಅವರಿಗೆ ಪತ್ನಿ, ಆರು ತಿಂಗಳ ಗಂಡು ಮಗುವಿದೆ. ಅವರ ಅಂತ್ಯಕ್ರಿಯೆ ಕೊಪ್ಪಳದಲ್ಲಿ ಜರುಗಿತು. ವಿಜಯಕುಮಾರ್ ಅಕಾಲಿಕ ಮರಣಕ್ಕೆ ಪುರಸಭೆ ಮುಖ್ಯಾಧಿಕಾರಿ ಹನುಮಂತಪ್ಪ, ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 