ಮುನಿಮಹಾರಾಜರ ವರ್ಷಾಯೋಗ ಕಾರ್ಯಕ್ರಮ
Munimaharaja's annual program
ರಾಯಬಾಗ 10 : ತಾಲೂಕಿನ ನಸಲಾಪುರ ಗ್ರಾಮದಲ್ಲಿ ಆಚಾರ್ಯ ಬಾಹುಬಲಿ ಮುನಿ ಮಹರಾಜರ ಪರಮಶಿಷ್ಯರಾದ ಬಾಲಾಚಾರ್ಯ 108 ಡಾ.ಸಿದ್ದಸೇನಾ ಮುನಿಮಹಾರಾಜರ ವರ್ಷಾಯೋಗ ಕಾರ್ಯಕ್ರಮ ಜುಲೈ 11 ರಿಂದ 13 ರ ವರೆಗೆ ನಡೆಯಲಿದೆ.
ಜುಲೈ 11 ರಂದು ಸಂಜೆ 7 ಗಂಟೆಗೆ ಮಹಾರಾಜರ ಗ್ರಾಮ ಪ್ರವೇಶ ನಡಯಲಿದೆ. ಜುಲೈ 13 ರಂದು ಮದ್ಯಾಹ್ನ 1 ಗಂಟೆಗೆ ಕಳಶ ಸ್ಥಾಪನೆ, ಸಂಜೆ 7 ಗಂಟೆಗೆ ಸರ್ವದೋಷ ಪ್ರಾಯಶ್ಚಿತ ವಿಧಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಂತಿನಾಥ ಜೈನ ಮಂದಿರ, ಮಹಾವೀರ ಜೈನಮಂದಿರ, ಜ್ಞಾನೋದಯ ಮಹಿಳಾ ಮಂಡಳ, ಸೇರಿದಂತೆ ಜೈನ್ ಸಮಾಜದ ಶ್ರಾವಕ ಶ್ರಾವಕಿಯರು ಭಾಗವಹಿಸಲಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 