ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
Murali honored by Chaitanya Friends' group
ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
ತಾಳಿಕೋಟಿ 19: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ನಿಯಮಿತ ಇದರ ಬಲಶಟ್ಟಿಹಾಳ ಶಾಖೆಯ 2025-30 ನೇ ಅವಧಿಗೆ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಮಹಾಂತೇಶ ಎಸ್.ಮುರಾಳ ಇವರನ್ನು ಚೈತನ್ಯ ಸ್ನೇಹಿತರ ಬಳಗದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಚೈತನ್ಯ ಸ್ನೇಹಿತರ ಬಳಗದ ಸದಸ್ಯರಾದ ಪ್ರಕಾಶ ಹಜೇರಿ, ಖಜಾಂಚಿ ರಾಜು ಸಜ್ಜನ, ಇಬ್ರಾಹಿಂ ಮನ್ಸೂರ, ಸಂಜು ಹಜೇರಿ, ಕಾಶಿನಾಥ್ ಸಜ್ಜನ, ಅಶೋಕ ಚಿನಗುಡಿ, ಅಪ್ಪು ಕಲ್ಲೂರ, ದೇವು ಸಿಂಗ್ ಹಜೇರಿ, ಭೀಮಣ್ಣ ಸುಳೇಬಾವಿ, ಮಲ್ಲಿಕಾರ್ಜುನ್ ಪಾಲ್ಕಿ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 