ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
Murali honored by Chaitanya Friends' group
ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
ತಾಳಿಕೋಟಿ 19: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ನಿಯಮಿತ ಇದರ ಬಲಶಟ್ಟಿಹಾಳ ಶಾಖೆಯ 2025-30 ನೇ ಅವಧಿಗೆ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಮಹಾಂತೇಶ ಎಸ್.ಮುರಾಳ ಇವರನ್ನು ಚೈತನ್ಯ ಸ್ನೇಹಿತರ ಬಳಗದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಚೈತನ್ಯ ಸ್ನೇಹಿತರ ಬಳಗದ ಸದಸ್ಯರಾದ ಪ್ರಕಾಶ ಹಜೇರಿ, ಖಜಾಂಚಿ ರಾಜು ಸಜ್ಜನ, ಇಬ್ರಾಹಿಂ ಮನ್ಸೂರ, ಸಂಜು ಹಜೇರಿ, ಕಾಶಿನಾಥ್ ಸಜ್ಜನ, ಅಶೋಕ ಚಿನಗುಡಿ, ಅಪ್ಪು ಕಲ್ಲೂರ, ದೇವು ಸಿಂಗ್ ಹಜೇರಿ, ಭೀಮಣ್ಣ ಸುಳೇಬಾವಿ, ಮಲ್ಲಿಕಾರ್ಜುನ್ ಪಾಲ್ಕಿ ಮತ್ತಿತರರು ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 