ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
Murali honored by Chaitanya Friends' group
ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
ತಾಳಿಕೋಟಿ 19: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ನಿಯಮಿತ ಇದರ ಬಲಶಟ್ಟಿಹಾಳ ಶಾಖೆಯ 2025-30 ನೇ ಅವಧಿಗೆ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಮಹಾಂತೇಶ ಎಸ್.ಮುರಾಳ ಇವರನ್ನು ಚೈತನ್ಯ ಸ್ನೇಹಿತರ ಬಳಗದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಚೈತನ್ಯ ಸ್ನೇಹಿತರ ಬಳಗದ ಸದಸ್ಯರಾದ ಪ್ರಕಾಶ ಹಜೇರಿ, ಖಜಾಂಚಿ ರಾಜು ಸಜ್ಜನ, ಇಬ್ರಾಹಿಂ ಮನ್ಸೂರ, ಸಂಜು ಹಜೇರಿ, ಕಾಶಿನಾಥ್ ಸಜ್ಜನ, ಅಶೋಕ ಚಿನಗುಡಿ, ಅಪ್ಪು ಕಲ್ಲೂರ, ದೇವು ಸಿಂಗ್ ಹಜೇರಿ, ಭೀಮಣ್ಣ ಸುಳೇಬಾವಿ, ಮಲ್ಲಿಕಾರ್ಜುನ್ ಪಾಲ್ಕಿ ಮತ್ತಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 