ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
Murali honored by Chaitanya Friends' group
ಚೈತನ್ಯ ಸ್ನೇಹಿತರ ಬಳಗದಿಂದ ಮುರಾಳಗೆ ಸನ್ಮಾನ
ತಾಳಿಕೋಟಿ 19: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ನಿಯಮಿತ ಇದರ ಬಲಶಟ್ಟಿಹಾಳ ಶಾಖೆಯ 2025-30 ನೇ ಅವಧಿಗೆ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಮಹಾಂತೇಶ ಎಸ್.ಮುರಾಳ ಇವರನ್ನು ಚೈತನ್ಯ ಸ್ನೇಹಿತರ ಬಳಗದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಚೈತನ್ಯ ಸ್ನೇಹಿತರ ಬಳಗದ ಸದಸ್ಯರಾದ ಪ್ರಕಾಶ ಹಜೇರಿ, ಖಜಾಂಚಿ ರಾಜು ಸಜ್ಜನ, ಇಬ್ರಾಹಿಂ ಮನ್ಸೂರ, ಸಂಜು ಹಜೇರಿ, ಕಾಶಿನಾಥ್ ಸಜ್ಜನ, ಅಶೋಕ ಚಿನಗುಡಿ, ಅಪ್ಪು ಕಲ್ಲೂರ, ದೇವು ಸಿಂಗ್ ಹಜೇರಿ, ಭೀಮಣ್ಣ ಸುಳೇಬಾವಿ, ಮಲ್ಲಿಕಾರ್ಜುನ್ ಪಾಲ್ಕಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 