ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ: ಮುಂಬೈ ನಲ್ಲಿ ಆರೋಪಿ ಸೆರೆ
ಮುಂಬೈ ,ಮೇ 24,ಬಾಂಬ್ ಸ್ಪೋಟಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ವಿರೋಧಿ ಪಡೆ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ಕಮ್ರಾನ್ ಅಮೀನ್ ಖಾನ್ (25) ಎಂದು ಗುರುತಿಸಲಾಗಿದೆ. ಆರೋಪಿ ಅಮೀನ್ ಖಾನ್, ವಾಟ್ಸಪ್ ಮೂಲಕ ಉತ್ತರ ಪ್ರದೇಶ ರಾಜಧಾನಿ ಲಖನೌದ ಪೊಲೀಸ್ ಮುಖ್ಯ ಕಚೇರಿಯ ಸಾಮಾಜಿಕ ಸಹಾಯವಾಣಿಗೆಬೆದರಿಕೆ ಸಂದೇಶ ರವಾನಿಸಿದ್ದ.ಸಮುದಾಯವೊಂದನ್ನು ಗುರಿಯಾಗಿಸುತ್ತಿರುವ ಸಿಎಂ ಯೋಗಿಯನ್ನು ಬಾಂಬ್ ಸ್ಪೋಟಿಸಿ ಹತ್ಯೆ ಮಾಡುವ ಸಂದೇಶ ಕಳಿಸಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಆರೋಪಿಯ ಜಾಲವನ್ನು ಪತ್ತೆ ಹಚ್ಚಲು ವ್ಯಾಪಕ ಶೋಧನೆ ಆರಂಭಿಸಿದಾಗ ಆರೋಪಿ ಮುಂಬೈನಲ್ಲೆ ಸಿಕ್ಕಿಬಿದ್ದಿದ್ದಾನೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 