ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ: ಮುಂಬೈ ನಲ್ಲಿ ಆರೋಪಿ ಸೆರೆ
ಮುಂಬೈ ,ಮೇ 24,ಬಾಂಬ್ ಸ್ಪೋಟಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ವಿರೋಧಿ ಪಡೆ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ಕಮ್ರಾನ್ ಅಮೀನ್ ಖಾನ್ (25) ಎಂದು ಗುರುತಿಸಲಾಗಿದೆ. ಆರೋಪಿ ಅಮೀನ್ ಖಾನ್, ವಾಟ್ಸಪ್ ಮೂಲಕ ಉತ್ತರ ಪ್ರದೇಶ ರಾಜಧಾನಿ ಲಖನೌದ ಪೊಲೀಸ್ ಮುಖ್ಯ ಕಚೇರಿಯ ಸಾಮಾಜಿಕ ಸಹಾಯವಾಣಿಗೆಬೆದರಿಕೆ ಸಂದೇಶ ರವಾನಿಸಿದ್ದ.ಸಮುದಾಯವೊಂದನ್ನು ಗುರಿಯಾಗಿಸುತ್ತಿರುವ ಸಿಎಂ ಯೋಗಿಯನ್ನು ಬಾಂಬ್ ಸ್ಪೋಟಿಸಿ ಹತ್ಯೆ ಮಾಡುವ ಸಂದೇಶ ಕಳಿಸಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಆರೋಪಿಯ ಜಾಲವನ್ನು ಪತ್ತೆ ಹಚ್ಚಲು ವ್ಯಾಪಕ ಶೋಧನೆ ಆರಂಭಿಸಿದಾಗ ಆರೋಪಿ ಮುಂಬೈನಲ್ಲೆ ಸಿಕ್ಕಿಬಿದ್ದಿದ್ದಾನೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 